ಮುಖಪುಟ >> News, ಸುದ್ದಿಪುಟ

ಮೇ.16 – ಗೋಬಂಧು – ಲೋಕಾರ್ಪಣೆ

..................................................................................................................................................

ಗೋಕರ್ಣ:- ಶ್ರೀರಾಚಂದ್ರಾಪುರಮಠದ ನೂತನ ಗೋಬಂಧು ಯೋಜನೆಯನ್ನು ಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರು ಅಕ್ಷಯ ತೃತೀಯೆಯ ಶುಭ ದಿನದಂದು ಇಲ್ಲಿನ ಶ್ರೀಮಹಾಬಲೇಶ್ವರ ಮಂದಿರದಲ್ಲಿ ಲೋಕಾರ್ಪಣೆ ಮಾಡಿದರು. ಗೋಸಂರಕ್ಷಣೆ ಮಹಾಕಾರ್ಯದ ಸಂಬಂಧ ರೂಪಿಸಲಾದ ಈ ಹೊಸ ಯೋಜನೆ ಸಾಮಾನ್ಯರಿಗೆ ಸಹ ಗೋಸಂರಕ್ಷಣೆಯ ಅವಕಾಶ ಒದಗಿಸಿದ್ದು ಹೆಚ್ಚಿನ ಮಾಹಿತಿಗಾಗಿ ಶ್ರೀಮಠದ ೯೧-೯೪೮೧೯೦೮೧೩೧ ಅಥವಾ ೯೧- ೯೪೪೯೫೯೫೨೦೬ ಸಂಪರ್ಕಿಸಲು ಕೋರಲಾಗಿದೆ.

---------------------------------------------------------------------------------------------------------------------------------------------------------------------------------------

Leave a Reply