

Jagadguru Shankaracharya Maha Samsthanam - ShreeSamsthanaGokarna; SriRamachandrapuraMatha
ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಂತೆ ಉಚಿತ ವಿವಾಹ ಕಾರ್ಯಕ್ರಮ ನೆರವೇರಿತು. ಪರಮಪೂಜ್ಯರ ಆಶಯದಂತೆ ಆರ್ಥಿಕವಾಗಿ ಹಿಂದುಳಿದ ಸೂಕ್ತ ವಧು-ವರರಿಗೆ ಉಚಿತವಾಗಿ ವಿವಾಹ ಕಾರ್ಯಕ್ರಮ ನಡೆಸಲಾಗುತ್ತಿದೆ.