

Jagadguru Shankaracharya Maha Samsthanam - ShreeSamsthanaGokarna; SriRamachandrapuraMatha
ಶ್ರಾವಣ ಸೋಮವಾರ ಪ್ರಯುಕ್ತ ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಸಾರ್ವಭೌಮ ಶ್ರೀ ಮಹಾಬಲೇಶ್ವರ ದೇವರಿಗೆ ವಿಶೇಷ ಪೂಜೆ ನೆರವೇರಿತು . ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಭಗವದ್ಭಕ್ತರು ಆತ್ಮಲಿಂಗ ದರ್ಶನ ಪಡೆದು, ಅಭಿಷೇಕ ಸೇವೆ ಸಲ್ಲಿಸಿದರು .ಬಂದ ಭಕ್ತರಿಗೆ ವಿಶೇಷ ಅಮೃತಾನ್ನ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು .