

Jagadguru Shankaracharya Maha Samsthanam - ShreeSamsthanaGokarna; SriRamachandrapuraMatha
ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ - ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಂತೆ - ಶ್ರೀ ಚಿಂತಾಮಣಿ ಗಣಪತಿ ಮತ್ತು ದುರ್ಗಾಪರಮೇಶ್ವರಿ ದೇವರಿಗೆ ನೂತನ ರಜತ ಕವಚ ಸಮರ್ಪಿಸಲಾಯಿತು. ನವಗ್ರಹ ಹೋಮ, ಅಥರ್ವಶೀರ್ಷ ಹವನ , ದುರ್ಗಾಶಾಂತಿ ಕಾರ್ಯಕ್ರಮ ಸಂಪನ್ನಗೊಂಡಿತು . ಉಪಾಧಿವಂತ ಮಂಡಳಿಯ ಸದಸ್ಯರು ಧಾರ್ಮಿಕ ಕಾರ್ಯಕ್ರಮ ನೆರವೇರಿಸಿದರು .