

Jagadguru Shankaracharya Maha Samsthanam - ShreeSamsthanaGokarna; SriRamachandrapuraMatha
ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಈ ದಿನ ಸ್ಪೀಕರ್ ಶ್ರೀ ಕಾಗೋಡು ತಿಮ್ಮಪ್ಪ ಇವರು ಸಕುಟುಂಬ ಸಮೇತ ಭೇಟಿ ನೀಡಿದರು. ಶ್ರೀ ಆತ್ಮಲಿಂಗಕ್ಕೆ ಅಭಿಷೇಕ, ಸುವರ್ಣ ನಾಗಾಭರಣ ಪೂಜೆ ನೆರವೇರಿಸಿದರು . ಶ್ರೀಯುತರನ್ನು ದೇವಾಲಯದ ವತಿಯಿಂದ ಶಾಲು ಹೊದೆಸಿ ಸನ್ಮಾನಿಸಲಾಯಿತು .