

Jagadguru Shankaracharya Maha Samsthanam - ShreeSamsthanaGokarna; SriRamachandrapuraMatha
ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ೨೩ ನೆಯ ಗೋ-ಚಾತುರ್ಮಾಸ್ಯವು ಇಂದು ಸಂಪನ್ನಗೊಂಡ ಪ್ರಯುಕ್ತ ಶ್ರೀ ಕ್ಷೇತ್ರ ಗೋಕರ್ಣ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ವಿಶೇಷ ಅಭಿನಂದನಾ ಪೂಜೆ ಸಂಪನ್ನಗೊಂಡಿತು. ವೇ ಶಿತಿಕಂಠ ಹಿರೇ ಭಟ್ ಇವರ ನೇತೃತ್ವದಲ್ಲಿ ಉಪಾಧಿವಂತ ಪುರೋಹಿತರು ಏಕಾದಶ ರುದ್ರ, ಗಂಗಾಭಿಷೇಕ, ನವಧಾನ್ಯ ಅಭಿಷೇಕ , ಸುವರ್ಣ ನಾಗಾಭರಣ ಪೂಜೆ ನೆರವೇರಿಸಿದರು .